“ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ” : ಎಚ್.ಡಿ.ಕೆ
Banglore News: ಕೇಂದ್ರ ಸರ್ಕಾರದ ಹಿಂದಿ ದಿವಸ್ ದಿನಾಚರಣೆ ಹಿನ್ನೆಲೆ ಹಿಂದಿ ದಿವಸ್ ದಿನಾಚರಣೆ ವಿರೋಧಿಸಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ವಿಧಾನಸೌದದ ಗಾಂಧಿ ಪ್ರತಿಮೆ ಬಳಿ ಜೆಡಿಎಸ್ ನಾಯಕರ ಪ್ರತಿಭಟನೆ ನಡೆಯಿತು. ಈ ವೇಳೆ ಎ ಚ್ ಡಿ ಕುಮಾರ ಸ್ವಾಮಿ, ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ ಹಿಂದಿ ದಿವಸ್ ಗೆ ನಾವು ತೀವ್ರ ವಿರೋದ ಮಾಡ್ತಿವಿ,ಸ್ವಾತಂತ್ರ್ಯ ಬಂದು 75 ವರ್ಷ ಆಗಿದೆ,ಅಮೃತ ಮಹೋತ್ಸವದ ಆಚರಿಸಿದ್ದೇವೆ,ಒಂದು ರಾಷ್ಟ ಒಂದು ಭಾಷೆ ಎಂದು ಕೇಂದ್ರ … Continue reading “ಕೇಂದ್ರ ಸರ್ಕಾರದ ಹಿಡನ್ ಅಜೆಂಡಾ ವಿರುದ್ದ ನಮ್ಮ ಪ್ರತಿಭಟನೆ” : ಎಚ್.ಡಿ.ಕೆ
Copy and paste this URL into your WordPress site to embed
Copy and paste this code into your site to embed