ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಮೇಲಿನಂತೆ ಮಾಜಿ ಮುಖ್ಯಮಂತ್ರಿಗಳು ಉತ್ತರಿಸಿದರು. ಈಗ ಸತ್ಯ ಹೊರಗೆ ಬಂತಲ್ಲ, ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಮಂಡ್ಯದಲ್ಲಿ, … Continue reading ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್: ಸಿದ್ದರಾಮಯ್ಯ ಸತ್ಯ ಒಪ್ಪಿಕೊಂಡಿದ್ದಾರೆ ಎಂದ ಹೆಚ್ಡಿಕೆ