HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ

ಬಸವಕಲ್ಯಾಣ: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರ ಗುಣಮುಖರಾಗಲಿ ಎಂದು ಅವರ ಅಭಿಮಾನಿಯೊಬ್ಬರು ಧರ್ಮಸ್ಥಳದ ಶ್ರೀ ಮಂಜುನಾಥ್ ಸ್ವಾಮಿ ಸಾನ್ನಿಧ್ಯದಲ್ಲಿ ಉರುಳು ಸೇವೆ ಮಾಡಿ ಗಮನ ಸೆಳೆದಿದ್ದಾರೆ. ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಜೆಡಿಎಸ್ ಪಕ್ಷದ ಉಪಾಧ್ಯಕ್ಷ ಶರಣಪ್ಪ ಪರೇಪ್ಪ ಧರ್ಮಸ್ಥಳದಲ್ಲಿ ಉರುಳು ಸೇವೆ ಮಾಡಿ ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ಉರುಳು ಸೇವೆ ಮಾಡಿದರು. ಕಳೆದ ಎರಡು ದಿನಗಳಿಂದ ದಿಢೀರನೆ ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಿಎಂ ಕುಮಾರಸ್ವಾಮಿ … Continue reading HDK Fans: ಎಚ್.ಡಿ.ಕೆ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಯಿಂದ ಉರುಳು ಸೇವೆ