ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ ಕೆಲ ದಿನದಿಂದ ಈ ದೇವಸ್ಥಾನದ ಗೋಡೆ ಶಿಥಿಲಾವಸ್ಥೆಯಲ್ಲಿತ್ತು. ಆದ್ರೆ ಸತತ ಮಳೆಯಿಂದ ಗೋಡೆ ಕುಸಿದು ದೇವಸ್ಥಾನ ವಿರೂಪಗೊಂಡಿದೆ. ಡಿಸಿ … Continue reading ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ