ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ

ಬೆಂಗಳೂರು, ಜೂ.07(ಕರ್ನಾಟಕ ವಾರ್ತೆ): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ನೇಮಿಸಿ ಮಂಗಳವಾರ ಸಂಜೆ ಆದೇಶ ಹೊರಡಿಸಿತ್ತು. 1998ನೇ ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರು ಪೊಲೀಸ್ ಇಲಾಖೆಯ ವಿವಿಧ ಪ್ರಮುಖ  ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಿಂಬಾಳ್ಕರ್ ಅವರಿಗೆ ಇಲಾಖೆಯ ಅಧಿಕಾರಿಗಳು ಪುಷ್ಪಗುಚ್ಛ ನೀಡಿ … Continue reading ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ಅಧಿಕಾರ ಸ್ವೀಕಾರ