Budjet: ಹುಬ್ಬಳ್ಳಿ ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ.ವಿಪಕ್ಷ ನಾಯಕಿ ಆರೋಪ

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಜನರು ಮಳೆಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಆದರೆ ಜನರ ಕಷ್ಟಗಳಿಗೆ ಆಡಳಿತ ಪಕ್ಷ ಸ್ಪಂದಿಸುತ್ತಿಲ್ಲ ಎಂದು ಧಾರವಾಡ ಮಹಅನಗರ ಪಾಲಿಕೆಯ ವಿಪಕ್ಷ ನಾಯಕಿ ಸುವರ್ಣ ಕಲಕುಂಟೆ ಹೇಳಿಕೆ ನೀಡಿದ್ದಾರೆ. ದೇಶದಲ್ಲಿ ಬಿಟ್ಟು ಬಿಡೆದೆ ಕಾಡುತ್ತಿರುವ ಮಳೆಯಿಂದಾಗಿ ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ನಗರ ಪಾಲಿಕೆಯ ಅಧಿಕಾರಿಗಳು ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಮಹಾನಗರ ಪಾಲಿಕೆಯ ಮೇಯರ್ ವೀಣಾ ಭಾರದ್ವಾಜ್ ನಾಪತ್ತೆಯಾಗಿದ್ದಾರೆ.ಆಡಳಿತ ಪಕ್ಷವೂ ಸಹ ಜಿಲ್ಲೆಯ ಕಡೆ ತಿರುಗಿ … Continue reading Budjet: ಹುಬ್ಬಳ್ಳಿ ಅಭಿವೃದ್ದಿಗೆ ಅನುದಾನ ಸಿಗುತ್ತಿಲ್ಲ.ವಿಪಕ್ಷ ನಾಯಕಿ ಆರೋಪ