Saturday, June 21, 2025

Latest Posts

ಮಂಗಳೂರು ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣ : ಬೆಂಗಳೂರಿಗೆ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

- Advertisement -

ಬೆಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಬಾಂಬ್ ಸ್ಫೋಟ ಪ್ರಕರಣದ ಹಿನ್ನೆಲೆ ಇಂದು ಬೆಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ ನೀಡಲಿದ್ದಾರೆ. ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್, ಎಡಿಜಿಪಿ ಅಲೋಕ್ ಕುಮಾರ್ ಹಿರಿಯ ಅಧಿಕಾರಿಗಳ ಜೊತೆ ಇಂದು ಸಭೆ ನಡೆಸಲಿರುವ ಗೃಹ ಸಚಿವ ಜ್ಞಾನೇಂದ್ರ ಅವರು ನಂತರ ಆಟೋ ಚಾಲಾಕನನ್ನು ಭೇಟಿಯಾಗಲಿದ್ದಾರೆ. ಸಚಿವರು ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಗಾಯಾಳು ಆಟೋ ಚಾಲಕನನ್ನು ಭೇಟಿಯಾಗಲಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುರುಷೋತ್ತಮ್ ಆಟೋ ಚಾಲಕನನ್ನು ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.

ಬೆಂಗಳೂರಿನಲ್ಲಿ 86 ರೌಡಿಶೀಟರ್ ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ

ಹೀಗೆ ಸ್ನಾನ ಮಾಡಿದರೆ ತ್ವಚೆಯ ಸಮಸ್ಯೆ ಕಾಡುತ್ತದೆ..!

ನಿಮ್ಮ ಮುಖಕ್ಕೆ ನಿಂಬೆ ರಸ ಮತ್ತು ಅರಿಶಿನವನ್ನು ಹಾಕುತ್ತಿದ್ದಿರಾ..?

- Advertisement -

Latest Posts

Don't Miss