Sunday, May 19, 2024

Latest Posts

ಹಾಪ್ ಕಾಮ್ಸ್ ನಲ್ಲಿ ದ್ರಾಕ್ಷಿ ಕಲ್ಲಂಗಡಿ ಮೇಳ

- Advertisement -

Bengalore story

ಹಾಪ್ ಕಾಮ್ಸ ವತಿಯಿಂದ ಇಂದಿನಿಂದ ಅಂದರೆ ಫೆಬ್ರವರಿ 22ರಿಂದ ಬೆಂಗಳೂರಿನ ಎಂ ಹೆಚ್ ಮರಿಗೌಡ ರಸ್ತೆಯಲ್ಲಿರುವ ಹಾಪ್ ಕಾಮ್ಸ್ ನ ಪ್ರಧಾನ ಕಛೇರಿ ಇದ್ದು ಈ ಕಛೇರಿಯ ಆವರಣದಲ್ಲಿ ದ್ರಾಕ್ಷಿ ಮತ್ತು ಕಲ್ಲಂಗಡಿ ಮೇಳವನ್ನು ಹಮ್ಮಿಕೊಳ್ಳಲಾಗಿದೆ .ಈಗಾಗಲೆ ಮೇಳವನ್ನು ಮಾನ್ಯ ತೋಟಗಾರಿಕೆ ಸಚಿವರಾದ ಮುಸಿರತ್ನರವರು ಮೇಳವನ್ನು ಉದ್ಗಾಟಿಸಿದ್ದೂ ಹಣ್ಣುಗಳ ಮಾರಾಟಕ್ಕೆ ಚಾಲನೆ ನೀಡಿದ್ದಾರೆ. ಈಗಾಗಲೆ ಹಲವಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮೇಳದಲ್ಲಿ ಭಾಗವಹಿಸಿ ಹಣ್ಣುಗಳ ಖರೀದಿಗೆ ಮುಂದಾಗಿದ್ದಾರೆ. ರಾಸಾಯನಿಕ ಮುಕ್ತವಾಗಿರುವ ಈ ಹಣ್ಣುಗಳನ್ನು ರಿಯಾಯಿತಿ ದರದಲ್ಲಿ ಈ ಮೇಳದಲ್ಲಿ ಮೂರಾಟ ಮಾಎಡಲಾಗಿತ್ತಿದೆ. ಥಾಮಸ್ ಸೀಡ್ಲೆಸ್ ಶರದ್ ಕಥಷ್ಣಶರದ್ ಫ್ಲೆಂ ಗ್ಲೋಬ್ ಇತ್ಯಾದಿ ತಳಿಯ ರುಚಿಕರ ಮತ್ತು ಸಾವಯವ ಕೃಷಿಯ ಮೂಲಕ ಬೆಳೆದಿರುವ ಈ ಹಣ್ಣುಗಳನ್ನು ಬಾಗಲಕೋಟೆ ಬಿಜಾಪುರ ಮತ್ತಿತು ಊರುಗಳಿಂದ ತಂದು ಮಾರಾಟ ಮಾಡಲಾಗುತ್ತಿದೆ.ನಂತರ ಕೆಲವೇ ದಿನಗಳಲ್ಲಿ ಬೆಂಗಳೂರು ಗ್ರಾಮಾಂತರದಿಂದ ಬ್ಲೂ ದ್ರಾಕ್ಷಿ ಮಾರುಕಟ್ಟೆಗೆ ಬರಲಿವೆ
ರಾಜ್ಯದ ನಾನಾ ಭಾಗಗಳಿಂದ ಸುಮಾರು 15 ಜಾತಿಯ ದ್ರಾಕ್ಷಿ ಹಣ್ಣುಗಳು ಮತ್ತು 3ರಿಂದ 4 ತಳಿಯ ಕಲ್ಲಂಗಡಿ ಹಣ್ಣುಗಳು ಮಾರುಕಟ್ಟುಹಲ್ಲಿ ಹ್ರಾಹಕರ ಖರೀದಿಗೆ ಲಭ್ಯವಿವೆ.
ಹಾಪ್ ಕಾಮ್ಸ್ ಸಂಸ್ಥೆ ಗ್ರಾಹಕ ಮತ್ತು ರೈತರ ಮಧ್ಯೆ ಮಧ್ಯವರ್ತಿಗಳ ಹಾವಳಿಯಿಲ್ಲದೆ ಸಂಪರ್ಕಕೊಂಡಿಯಾಗಿ ಕಾರ್ಯ ನಿರ್ವಹಿಸಲಿದೆ.

ವಿದ್ಯಾರ್ಥಿಗಳು ಈ ಕಥೆಯನ್ನ ಖಂಡಿತ ಓದಿ..

ಆಂಜನೇಯನಿಗೆ ಯಾಕೆ ಕೆಂಪು, ಕೇಸರಿ ಸಿಂಧೂರವನ್ನು ಅರ್ಪಿಸಲಾಗತ್ತೆ..?

ಕನ್ನಡದ ಭರವಸೆಯ ನಟ( ದಾದಾ ಸಾಹೇಬ್ ಪಾಲ್ಕೆ) ಪ್ರಶಸ್ತಿ ಸ್ವೀಕರಿಸಿದ ಶೆಟ್ರು

- Advertisement -

Latest Posts

Don't Miss