- Advertisement -
News: ಬೆಂಗಳೂರಿನ ಹೊರವಲಯದ ಆನೇಕಲ್ನ ಹೊಸ್ಕೂರು ಮದ್ದೂರಮ್ಮ ಜಾತ್ರೆಯ ತೇರು ನೆಲಕ್ಕುರುಳಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಆನೇಕಲ್ನ ಹಿಲಲಿಗೆಯಿಂದ ಹುಸ್ತೂರಿಗೆ 70 ಎತ್ತುಗಳು ಮತ್ತು ಟ್ರ್ಯಾಕ್ಟ್ರ್ ಮೂಲಕ ತೇರು ಎಳೆದುಕೊಂಡು ಹೋಗಲಾಗುತ್ತಿತ್ತು. ಹಿಲಲಿಗೆ ಸಮೀಪದ ಗ್ರಾಮದಲ್ಲೇ ತೇರು ಆಯತಪ್ಪಿ ನೆಲಕ್ಕುರುಳಿದೆ. ಇಲ್ಲಿನ ಮದ್ದೂರಮ್ಮ ದೇವಸ್ಥಾನದಲ್ಲಿ ಪ್ರತೀ ವರ್ಷ ಜಾತ್ರೆ ನಡೆಯುತ್ತದೆ. ಇದು ಎರಡನೇಯ ಬಾರಿಗೆ ತೇರು ಬಿದ್ದಿರುವುದು. 2018ರಲ್ಲಿ ಕೂಡ ಇದೇ ರೀತಿ ತೇರು ನೆಲಕ್ಕುರುಳಿತ್ತು.
ನನ್ನ ಮಕ್ಕಳು ರಾಹುಲ್ ಗಾಂಧಿಯಂತಾಗಬೇಕು, ಮೋದಿಯಂತೆ ಸುಳ್ಳು ಹೇಳಬಾರದು: ಸಚಿವ ಸಂತೋಷ್ ಲಾಡ್
ರಾಹುಲ್ ಗಾಂಧಿ ಕೆಟ್ಟು ನಿಂತ ಗ್ರಾಮಾಫೋನ್ ಇದ್ದಂತೆ. ಹೇಳಿದ್ದನ್ನೇ ಹೇಳುತ್ತಾರೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..
ಇದು ಕಾಂಟ್ರ್ಯಾಕ್ಟ್ ಮದುವೆಯಲ್ಲ, ಧೀರ್ಘಕಾಲದ ಸಂಬಂಧ: ಮೈತ್ರಿ ಬಗ್ಗೆ ರಾಧಾಮೋಹನ್ ಹೇಳಿಕೆ
- Advertisement -