ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?

political news ಬೆಂಗಳೂರು(ಫೆ.25): ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸದನದಲ್ಲಿ 15 ನೇ ಕೊನೆಯ ವಿಧಾನಸಭೆಯ ಅಧಿವೇಶನದಲ್ಲಿ ತನ್ನ ರಾಜಕೀಯ ವೃತ್ತಿಗೆ  ವಿದಾಯ ಘೋಷಿಸಿದರು. ರಾಜಾಹುಲಿ ಎಂದೇ ಕರೆಸಿಕೊಳ್ಳುತ್ತಿದ್ದ ಬಿಜೆಪಿಯ ಬಲಿಷ್ಠ ನಾಯಕ  ಬಿ.ಎಸ್ ಯಡಿಯೂರಪ್ಪ ಅವರು ಸ್ಲೀಕರ್ ಎದುರು ಮನದಾಳದ ಮಾತುಗಳನ್ನು ಹಂಚಿಕೊಂಡರು, ಈ ವೇಳೆ ಒಂದು ಕ್ಷಣ ಭಾವುಕರಾಗಿ, ಮನಸ್ಸು ಹಗುರ ಮಾಡ್ಕೊಂಡ್ರು..ಅಷ್ಟಕ್ಕೂ ಬಿಎಸ್ ವೈ ರಾಜಕೀಯ ಹಾದಿ ಹೇಗಿತ್ತು ಅನ್ನೋದನ್ನು ತಿಳಿಯಲೇಬೇಕು. ಎಸ್..ರಾಜಕೀಯ ಕ್ಷೇತ್ರದ ಅಂದ್ರೇನೆ ಹಾಗೆ, ಇದೊಂದು ಸ್ಪೆಷಲ್ ಕ್ಷೇತ್ರ ಅಲ್ಲ..ಇಲ್ಲಿ ಬೆಳೆದೋದಕ್ಕೆ … Continue reading ಬಿಎಸ್ ವೈ ರಾಜಕೀಯ ಜೀವನ ಹೇಗಿತ್ತು..?