ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು

Hubballi News: ಹುಬ್ಬಳ್ಳಿ : ಹುಬ್ಬಳ್ಳಿ ಪಾಲಿಕೆ ಮೇಯರ್ ಚುನಾವಣೆ ಸಮೀಪದಲ್ಲಿದ್ದು, ಇಲ್ಲೂ ನಮ್ಮದೇ ಗೆಲುವಾಗಬೇಕು. ಆ ಗೆಲುವನ್ನ ನೀವು ತಂದುಕೊಡಬೇಕು ಎಂದು ಜಗದೀಶ್ ಶೆಟ್ಟರ್‌ಗೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟಾಸ್ಕ್ ನೀಡಿದ್ದು, ಈ ಹಿನ್ನೆಲೆ ಬಿಜೆಪಿ ಪಾಲಿಕೆ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಶಿಫ್ಟ್ ಮಾಡಲಾಗಿದೆ. ಶೆಟ್ಟರ್‌ಗೆ ಟಾಸ್ಕ್ ಕೊಟ್ಟ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ಸೆಳೆಯಲು ಕಾಂಗ್ರೆಸ್ ರಣತಂತ್ರ ರೂಪಿಸುತ್ತಿದೆ. ಶೆಟ್ಟರ್ ಬೆಂಬಲಿಗರನ್ನ ಸೆಳೆಯಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿರುವ ಹಿನ್ನೆಲೆ, ಬಿಜೆಪಿ ಸದಸ್ಯರನ್ನ ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ನಿರ್ಮಾಣ … Continue reading ಹು-ಧಾ ಪಾಲಿಕೆ ಮೇಯರ್ ಚುನಾವಣೆ : ದಾಂಡೇಲಿ ರೆಸಾರ್ಟ್ನತ್ತ ಬಿಜೆಪಿ ಪಾಲಿಕೆ ಸದಸ್ಯರು