ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು

ಹುಬ್ಬಳ್ಳಿ: ದರ್ಗಾ ಹಾಗೂ ಕೆಲವು ವಾಣಿಜ್ಯ ಮಳಿಗೆಗಳ ಕಟ್ಟಡಗಳ ತೆರವು ಕಾರ್ಯಾಚರಣೆ ಬೆಳ್ಳಗ್ಗೆ ಆರಂಭವಾಗಿದ್ದು, ನಗರದಲ್ಲಿ ಬುಧವಾರ ಉದ್ವಿಗ್ನ ವಾತಾವರಣ ಉಂಟಾಗಿದೆ. ರಸ್ತೆ ಅಗಲೀಕರಣ ಹಿನ್ನೆಲೆ ನಗರದ ಬೈರಿದೇವರಕೊಪ್ಪದಲ್ಲಿರುವ ಹಜರತ್ ಸೈಯದ್ ಮಹಮೂದ್ ಶಾ ಖಾದ್ರಿ ದರ್ಗಾದ ಒಂದು ಭಾಗವನ್ನು ತೆರವುಗೊಳಿಸಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಾಗಿ ದರ್ಗಾದ ಒಂದು ಭಾಗವನ್ನು ಕೆಡವಲು ಸ್ಥಳೀಯ ಮಹಾನಗರ ಪಾಲಿಕೆ ನಿರ್ಧರಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಹುಬ್ಬಳ್ಳಿ ಮತ್ತು ಧಾರವಾಡ ನಗರಗಳಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. … Continue reading ರಸ್ತೆ ಅಗಲೀಕರಣ ಹಿನ್ನೆಲೆ ಹುಬ್ಬಳ್ಳಿಯಲ್ಲಿ ದರ್ಗಾ ಕಟ್ಟಡ ತೆರವು