Jain sage: ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವ್ರತವೆಂದು ಕಣ್ಣೀರು…!
Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣ ನಿಜಕ್ಕೂ ಜೈನ ಸಮಾಜಕ್ಕೆ ಹಾಗೂ ಜೈನ್ ಮುನಿಗಳಿಗೆ ಆತಂಕವನ್ನುಂಟು … Continue reading Jain sage: ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವ್ರತವೆಂದು ಕಣ್ಣೀರು…!
Copy and paste this URL into your WordPress site to embed
Copy and paste this code into your site to embed