ಹುಬ್ಬಳ್ಳಿ : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ
Hubballi News : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ಅಕ್ಟೋಬರ್ 13 ರಂದು ಪಂಚಮಸಾಲಿ 2A ಮೀಸಲಾತಿ ೬ನೇ ಹಂತದ ಸಮಾವೇಶ ನಡೆಯಲಿದೆ. ಹುಬ್ಬಳ್ಳಿ ಹೊರವಲಯದ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ ಮಾಡಲಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಹೋರಾಟ ಯಾತ್ರೆ ಆರಂಭವಾಗಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ಯಶಸ್ವಿಯಾಗಿ ನಡೆಸಲಾಗಿದೆ. ಈಗ ಧಾರವಾಡ ಜಿಲ್ಲೆಯ ಸಮಾವೇಶ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಮೈದಾನದಲ್ಲಿ ನಡೆಯಲಿದೆ. 2A … Continue reading ಹುಬ್ಬಳ್ಳಿ : ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ
Copy and paste this URL into your WordPress site to embed
Copy and paste this code into your site to embed