ಸಾರ್ವಜನಿಕರಿಗೆ ಹೊರೆಯಾಗದ ಬಜೆಟ್ ಸ್ವಾಗತಾರ್ಹ: ಕೆಸಿಸಿಐ ಅಧ್ಯಕ್ಷ ಅಭಿಮತ

Hubballi News: ಹುಬ್ಬಳ್ಳಿ: ಗ್ಯಾರಂಟಿ ಯೋಜನೆ ಅನುಷ್ಠಾನದ ಜೊತೆಗೆ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ಹೊರೆಯಾಗದಂತೆ ಬಜೆಟ್ ಮಂಡಿಸಿರುವುದು ನಿಜಕ್ಕೂ ಸ್ವಾಗತಾರ್ಹ. ಬೆಂಗಳೂರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಿರುವುದು ಕೊಂಚಮಟ್ಟಿಗೆ ಬೇಸರವನ್ನುಂಟು ಮಾಡಿದೆ ಎಂದು ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ವಿನಯ ಜವಳಿ ಹೇಳಿದರು. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಸಿದ್ಧರಾಮಯ್ಯನವರು ದಾಖಲೆಯ ಬಜೆಟ್ ಮಂಡಿಸಿರುವ ಬಜೆಟ್ ನಿಜಕ್ಕೂ ಸ್ವಾಗತಾರ್ಹಾವಾಗಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೆರಿಗೆ ಹೊರೆಯಾಗದಂತೆ ವಿಶೇಷ ಅನುದಾನದ ಮೂಲಕ ಸಮತೋಲನ ಕಾಪಾಡಿಕೊಂಡು ಬಜೆಟ್ ಘೋಷಣೆ ಮಾಡಿರುವುದು ವಿಶೇಷವಾಗಿದೆ … Continue reading ಸಾರ್ವಜನಿಕರಿಗೆ ಹೊರೆಯಾಗದ ಬಜೆಟ್ ಸ್ವಾಗತಾರ್ಹ: ಕೆಸಿಸಿಐ ಅಧ್ಯಕ್ಷ ಅಭಿಮತ