ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಬಿವಿಬಿ‌ ಕಾಲೇಜಿನಲ್ಲಿ ಹತ್ಯೆಯಾಗಿದ್ದ ನೇಹಾ ನಿವಾಸಕ್ಕೆ ಸಚಿವ ಜೀ ಪರಮೇಶ್ವರ ಭೇಟಿ ನೀಡಿ, ಅಪ್ಪ ಅಮ್ಮನಿಗೆ ಸಾಂತ್ವನ ಹೇಳಿದ್ದಾರೆ. ನಗರದ ಬಿಡ್ನಾಳ‌ ಕ್ರಾಸ್ ನೇಹಾ ಹಿರೇಮಠ‌ ನಿವಾಸಕ್ಕೆ ಗೃಹ‌ ಸಚಿವರ‌ು ಭೇಟಿ ನೀಡಿದ್ದು, ನೇಹಾ ತಂದೆ ನಿರಂಜನ ಹಿರೇಮಠ ಹಾಗೂ ತಾಯಿಗೆ ಸಾಂತ್ವಾನ ಹೇಳಿದ್ದಾರೆ. ಈ ವೇಳೆ ನೇಹಾ ತಂದೆ ನಿರಂಜನ್ ಮಗಳ ಸಾವಿನ ಬಗ್ಗೆ ಎಳೆಎಳೆಯಾಗಿ ಗೃಹ‌ಸಚಿವರ ಮುಂದೆ ಮಾತನಾಡಿದ್ದಾರೆ. ಮಗಳ‌ ಸಾವಿನ ನಂತರ‌ ಸ್ಥಳೀಯ ಶಾಸಕರು ನಿಮ್ಮಗೆ ತಪ್ಪು ‌ಮಾಹಿತಿ ನೀಡಿದ್ದಾರೆ. ಅವರ … Continue reading ಹುಬ್ಬಳ್ಳಿಯ ಕೊ* ಕೇಸ್: ನೇಹಾ ಮತ್ತು ಅಂಜಲಿ ಮನೆಗೆ ಭೇಟಿ ನೀಡಿದ ಗೃಹಸಚಿವ ಜಿ.ಪರಮೇಶ್ವರ್