Pramod muthalik: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೆಟ್ಟ ಹುಳುಗಳು ಹೊರ ಬರುತ್ತಿವೆ- ಮುತಾಲಿಕ್

Hubli news:  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಟೆರಿರಸ್ಟ್ ನಂತಹ ಕೆಟ್ಟ ಹುಳುಗಳು ಹೊರಬರುತ್ತವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದರು. ಇಂತಹ ಉಗ್ರರನ್ನೆ ಪೋಷಣೆ ಮಾಡುತ್ತ ಬಂದಿದ್ದಾರೆ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಅತ್ಯಂತ ಕೆಟ್ಟ ವಿಚಾರವಾಗಿದ್ದುಇವತ್ತು ಸಿಸಿಬಿ ಪೊಲೀಸರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ನಾನು ಈ ಬಗ್ಗೆ ಮಾಹಿತಿ ಪಡೆದುಕೊಂಡೇ .ಅವರ ಬಳಿ ಜೀವಂತ ಬಾಂಬ್ ಸೇರಿ ಅನೇಕ ವಸ್ತುಗಳು ಸಿಕ್ಕಿವೆ, ಸುಲ್ತಾನಪಾಳ್ಯದಲ್ಲಿ ಇವರು ವಾಸವಾಗಿದ್ದರು … Continue reading Pramod muthalik: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಕೆಟ್ಟ ಹುಳುಗಳು ಹೊರ ಬರುತ್ತಿವೆ- ಮುತಾಲಿಕ್