ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.
ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ ಸರ ಕಿತ್ತುಕೊಂಡಿರುವ ಘಟನೆ ನಡೆದಿದೆ. ಪುಟ್ಟಮ್ಮರ ಕಿವಿಯಲ್ಲಿದ್ದ ಓಲೆಯನ್ನು ಕಿತ್ತು ಪರಾರಿಯಾಗಿದ್ದಾನೆ. ಕಿವಿಗೆ ಗಾಯವಾಗಿದ್ದು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಡೆಯರ … Continue reading ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.
Copy and paste this URL into your WordPress site to embed
Copy and paste this code into your site to embed