Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು ಇತ್ತ ಕಡೆ ಕೆಇಬಿ ಅಧಿಕಾರಿಗಳು ಗಮನ ಹರಿಸಿದೆ ನಿರ್ಲಕ್ಷ ವಹಿಸುತ್ತಿದ್ದಾರೆ. ನಿಮಗೆ ರೈತರ ಮೇಲೆ ಕಾಳಜಿ ಇಲ್ಲ ಇಂತಹ ಅಧಿಕಾರಿಗಳನ್ನು … Continue reading Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;