ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್

Hassan News: ಬೇಲೂರು: ಕೇವಲ ಆರೋಪ ಪ್ರತ್ಯಾರೋಪ ಮಾಡಿ ಕಾಲಹರಣ ಮಾಡುವ ರಾಜಕಾರಣಿ ಅಲ್ಲ, ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು ಎಂದು ಶಾಸಕ ಹೆಚ್ ಕೆ ಸುರೇಶ್ ಹೇಳಿದರು. ಶ್ರೀ ಚೆನ್ನಕೇಶವ ದೇವಸ್ಥಾನದ ದಾಸೋಹ ಭವನದಲ್ಲಿ ನಿವೃತ್ತ ಸರ್ಕಾರಿ ನೌಕರರ ಸಂಘ, ನಿವೃತ್ತ ಯೋಧರ ಸಂಘದ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ನಂತರ ಮಾತನಾಡಿದ ಅವರು ಚುನಾವಣೆ ಮೊದಲು ಒಂದು ರೀತಿಯ ಮಾತು, ಚುನಾಯಿತನಾದ ಮೇಲೆ ಬೇರೆ ರೀತಿ ವರ್ಥಿಸುವ ವ್ಯಕ್ತಿ … Continue reading ತಾಲೂಕಿನ ಅಭಿವೃದ್ಧಿ ಮಾಡಿ ತೋರಿಸುವ ವ್ಯಕ್ತಿ ನಾನು: ಶಾಸಕ ಹೆಚ್.ಕೆ.ಸುರೇಶ್