ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ

Hassan News: ಹಾಸನ : ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ರಥೋತ್ಸವದಲ್ಲಿ ಭಾಗಿಯಾಗಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದು,  ಪ್ರತಿ ವರ್ಷ ರಥೋತ್ಸವದಲ್ಲಿ ಕುಟುಂಬ ಸಮೇತರಾಗಿ ಭಾಗವಹಿಸುತ್ತೇವೆ. ರಾಜ್ಯದ ಜನತೆಗೆ ಒಳ್ಳೆಯದಾಗಲಿ, ಒಳ್ಳೆಯ ಮಳೆ, ಬೆಳೆ ಆಗಲಿ, ರೈತರಿಗೆ ಆರೋಗ್ಯ ಕೊಡಲಿ. ಲೋಕಸಭಾ ಚುನಾವಣೆಯಲ್ಲಿ ಪ್ರಜ್ವಲ್‌ ಅವರಿಗೆ ಎಲ್ಲರೂ ಮತ ಕೊಡಲಿ ಎಂದು ಕೇಳಿದ್ದೇನೆ. ಚುನಾವಣೆ ಸಂದರ್ಭ ಒಳ್ಳೆಯ ಕೆಲಸ ಮಾಡುವ ಶಕ್ತಿ ಕೊಡಲಿ‌ ಎಂದು ಬೇಡಿದ್ದೇನೆ ಎಂದಿದ್ದಾರೆ. ಅಲ್ಲದೇ, ಪ್ರಜ್ವಲ್‌ ಅವರಿಗೆ ಎಂಟು ವಿಧಾನಸಭಾ ಕ್ಷೇತ್ರದಿಂದ ಅದ್ಭುತವಾದ ಲೀಡ್ … Continue reading ಮೋದಿಯವರು ಪ್ರಧಾನಮಂತ್ರಿ ಆಗಲಿ ಎಂದು ಲಕ್ಷ್ಮೀನರಸಿಂಹ ಸ್ವಾಮಿಯಲ್ಲಿ ಕೇಳಿದ್ದೇನೆ: ಹೆಚ್.ಡಿ.ರೇವಣ್ಣ