‘ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’
Hubballi News: ಹುಬ್ಬಳ್ಳಿ: ಬಿಜೆಪಿಯಲ್ಲೇ ಉಳಿದುಕೊಳ್ಳುತ್ತೇನೆ ಎಂದು ಹೇಳಿವ ಮೂಲಕ, ಕಾಂಗ್ರೆಸ್ ಪಕ್ಷ ಸೇರುವ ಮತ್ತು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಊಹಾ ಪೋಹಗಳಿಗೆ ಮಾಜಿ ಸಚಿವ ಶಂಕರಪಾಟೀಲ ಮುನೇಕಕೊಪ್ಪ ತೆರೆ ಎಳಿದಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಮೊದಲಿನಿಂದಲೂ ಕಾಂಗ್ರೆಸ್ ವಿರೋಧಿ. ಅದಾಗ್ಯೂ ಕಾಂಗ್ರೆಸ್ ಪಕ್ಷದಲ್ಲಿ ನನ್ನ ಆತ್ಮೀಯರಿದ್ದಾರೆ. ಶೆಟ್ಟರ ಬಿಜೆಪಿ ತೊರೆದ ಬಳಿಕ, ಕಾಂಗ್ರೆಸ್ ಪಕ್ಷಕ್ಕೆ ಬರುವಂತೆ ಹಲವರು ನನಗೂ ಸಲಹೆ ನೀಡಿದ್ದರು. ಆದರೆ, ನಾನು ಬಿಜೆಪಿಯಲ್ಲೇ ಇರುವುದಾಗಿ ಸ್ಪಷ್ಟಪಡಿಸಿದ್ದೇನೆ ಎಂದರು. ಬಿಜೆಪಿ ನಾಯಕರಾದ … Continue reading ‘ಲಿಂಗಾಯತ ಸಮೂದಾಯದ ನಾಯಕರಿಗೆ ಅನ್ಯಾಯ ಅಗಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ’
Copy and paste this URL into your WordPress site to embed
Copy and paste this code into your site to embed