Kolar News: ಕೋಲಾರ: ಕೋಲಾರದ ವೇಮಗಲ್ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದ್ದು, ಮೋದಿ ಉಪವಾಸ ಇದ್ದರಾ? ಇಲ್ಲವಾ? ಯಾರೂ ನೋಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕಾಮೆಂಟ್ ಮಾಡಬೇಕೆ ಹೊರೆತು ಬೇರೆದರಲ್ಲಿ ಅಲ್ಲ . ನನ್ನನ್ನು ಒವರ್ ಟೇಕ್ ಮಾಡಿ ಹೋಗೊರು ನನ್ನ ಜೊತೆ ಯಾರೂ ಇಲ್ಲ. ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ ಎಂದು ಮಂಜುನಾಥ್ ಹೇಳಿದ್ದಾರೆ.
ದಿನಾ ಜನರಿಗೆ ಸಿಗುತ್ತಿದ್ದರೆ ಬೇರೆ ಕೆಲಸಗಳು ಮಾಡೋಕೆ ಆಗಲ್ಲ. ವಾರದಲ್ಲಿ ಒಂದೆರಡು ಬಾರಿ ಜನರಿಗೆ ಸಿಗುತ್ತೇನೆ ಉಳಿದಂತೆ ಅಭಿವೃದ್ಧಿ ಕೆಲಸಗಳಿಗೆ ಒತ್ತು ಕೊಡುತ್ತೇನೆ . ಸಚಿವರು, ಅಧಿಕಾರಿಗಳನ್ನು ಭೇಟಿಯಾಗಿ ಮಾತನಾಡಬೇಕಾಗುತ್ತದೆ. ಎರಡೂ ಕೆಲಸಗಳನ್ನು ಒಟ್ಟಾಗಿ ಮಾಡ್ಕೊಂಡು ಹೋಗುತ್ತಿದ್ದೇನೆ ಎಂದು ಮಂಜುನಾಥ್ ಹೇಳಿದ್ದಾರೆ.
ಸಾನಿಯಾ ಮಿರ್ಜಾ-ಶೊಯೇಬ್ ವಿಚ್ಛೇದನಕ್ಕೆ ಕಾರಣವೆನೆಂದು ಹೇಳಿದ ಪಾಕ್ ಮೀಡಿಯಾ
ತಸ್ತೀಕ್ ಹಣ ವಾಪಾಸ್ ಕೇಸ್: ತಹಶೀಲ್ದಾರರದ್ದೇ ತಪ್ಪು, ಕಣ್ಣನ್ ಅವರ ತಪ್ಪಿಲ್ಲವೆಂದ ಸಿಎಂ
ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ