‘ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ’

Political News:ಧಾರವಾಡ: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು … Continue reading ‘ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ’