‘ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲ’

Political News: ಕರ್ನಾಟಕ ಟಿವಿ ಸಚಿನ ಸಂತೋಷ್ ಲಾಡ್ ಬಗ್ಗೆ ಕೇಳಿದ ಅಭಿಪ್ರಾಯಕ್ಕೆ ಉತ್ತರಿಸಿದ ಯುವಕರು , ಚಹಾ ಮಾರುವವರೇ ಪ್ರಧಾನಿಯಾಗಿರ್‌ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲವೆಂದು ಹೇಳಿದ್ದಾರೆ. ಜನರೆಲ್ಲ ಧರ್ಮದ ನಶೆಯಲ್ಲಿ ಹೋಗುತ್ತಿರುವಾಗ, ಸಂವಿಧಾನವೇ ಧರ್ಮ ಅಂತಾ ಹೇಳಿದ ಬುದ್ಧ ಅಂಬೇಡ್ಕರ್ ಅವರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಒಳ್ಳೆಯದು. ಗ್ಯಾರಂಟಿಯಿಂದ ಬಡವರು ಚೆನ್ನಾಗಿದ್ದಾರೆ. ಕೆಲವು ಕುಟುಂಬಗಳಿಗೆ ಒಂದು ಹೊತ್ತಿನ ಅನ್ನ ಉಣ್ಣಲು ಕೂಡ ಕಷ್ಟವಿದೆ. ಅಂಥವರಿಗೆ ಕಾಂಗ್ರೆಸ್ ಕೊಟ್ಟ ಗ್ಯಾರಂಟಿಯಿಂದ ಉಪಯೋಗವಾಗಿದೆ ಎಂದು … Continue reading ‘ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲ’