ಡಾ.ಮಂಜುನಾಥ್ ಗೆದ್ದರೆ ಕೇಂದ್ರದಲ್ಲಿ ಅವರಿಗೆ ದೊಡ್ಡ ಹುದ್ದೆಯೇ ಸಿಗಲಿದೆ: ಬಿ.ಎಸ್.ಯಡಿಯೂರಪ್ಪ

Political News: ರಾಮನಗರದಲ್ಲಿ ಮೈತ್ರಿ ಸಮಾವೇಶ ನಡೆದಿದ್ದು, ಸಮಾವೇಶದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ವಿಜಯಪುರದಲ್ಲಿ ಕೊಳವೆಬಾವಿಯಿಂದ ಸಾತ್ವಿಕ್ ನನ್ನು ಜೀವಂತವಾಗಿ ಹೊರತಂದ ಎಲ್ಲರಿಗೂ ಅಭಿನಂದಿಸುತ್ತೇನೆ ಎಂದರು. ಡಾ. ಮಂಜುನಾಥ್ ಜಯದೇವ ಆಸ್ಪತ್ರೆಯಲ್ಲಿ ಮಾಡಿದ ಸೇವೆಯನ್ನು ಒಂದು ಕ್ಷಣ ಯೋಚನೆ ಮಾಡಿ. ಮಂಜುನಾಥ್ ಸರ್ವಾನುಮತದಿಂದ ಆಯ್ಕೆಯಾಗಿ ಹೋಗಬೇಕಾಗಿತ್ತು. ಶಿವಕುಮಾರ್ ತಮ್ಮನಿಗೆ ಬೇಕಾದಷ್ಟು ಅವಕಾಶಗಳಿವೆ. ನೀವು ಚುನಾವಣೆಯಿಂದ ಹಿಂದೆ ಸರಿದು ಮಂಜುನಾಥ್ ಅವರನ್ನು ಸರ್ವಾನುಮತದಿಂದ ಕಳುಹಿಸಿಕೊಡಬೇಕು. ನಾನು ಕಾಂಗ್ರೆಸ್ ನಾಯಕರಿಗೆ ಮನವಿ ಮಾಡುತ್ತೇನೆ. ಮಂಜುನಾಥ್ ಅವರಿಗೆ ಮುಂದೆ ಯಾವ … Continue reading ಡಾ.ಮಂಜುನಾಥ್ ಗೆದ್ದರೆ ಕೇಂದ್ರದಲ್ಲಿ ಅವರಿಗೆ ದೊಡ್ಡ ಹುದ್ದೆಯೇ ಸಿಗಲಿದೆ: ಬಿ.ಎಸ್.ಯಡಿಯೂರಪ್ಪ