ನಾನು ಗೆದ್ದರೆ ರೈತರಿಗೆ ನೀರು ತರುವೆ: ರಾಜುಗೌಡ ಭರವಸೆ

Political News: ನಾನು ಗೆದ್ದರೆ, ರೈತರಿಗೆ ನೀರು ತಂದು ಕೊಡುತ್ತೇವೆ ಎಂದು ರಾಜುಗೌಡ ಭರವಸೆ ನೀಡಿದ್ದಾರೆ. ಸುರಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಜುಗೌಡ, ನನ್ನನ್ನು ಗೆಲ್ಲಿಸಿದರೆ, ಗುದ್ದಿ ನೀರು ತಂದುಕೊಡುತ್ತೇನೆ ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಸಚಿವರಾಗಿದ್ದಾಗಲೇ, ಕ್ಷೇತ್ರಕ್ಕೆ ನೀರು ಬಿಡಿಸಿದ್ದೇನೆ. ಡಿಕೆಶಿಯವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ, ಅವರು ಯಾವಾಗಲೂ ರೈತರ ಪರವಾಗಿಯೇ ಮಾತನಾಡಬೇಕು. ರೈತರ ವಿರುದ್ಧ ಮಾತನಾಡಿದರೆ, ನಾವು ಹೆದರುವವರಲ್ಲ. ಅಣೆಕಟ್ಟೆಯಲ್ಲಿ 60 ಟಿಎಂಸಿ ನೀರು ಿದ್ದಾಗಲೇ, ರೈತರಿಗೆ ನೀರು ಬಿಡಬಹುದಿತ್ತು. ಆದರೆ ನೀವು ರೈತರಿಗೆ ನೀರು ಬಿಡಲಿಲ್ಲ. … Continue reading ನಾನು ಗೆದ್ದರೆ ರೈತರಿಗೆ ನೀರು ತರುವೆ: ರಾಜುಗೌಡ ಭರವಸೆ