ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

Tumakuru News: ತುಮಕೂರು: ಒಮ್ಮೆ ಕಾಂಗ್ರೆಸ್‌ ಸೇರಿ, ಮರಳಿ ಬಿಜೆಪಿಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಗದ್ದುಗೆ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಪುನರ್ ಸೇರ್ಪಡೆಯಾಗಿದ್ದೇನೆ. ನಿನ್ನೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದೆ. ಇಡೀ ರಾಜ್ಯದ ಬಿಜೆಪಿ ಕಾರ್ಯಕರ್ತರು, ಮುಖಂಡರು, ನಾನು ಬಿಜೆಪಿಗೆ ಪುನರ್ ಸೇರ್ಪಡೆಯಾಗಿದ್ದಕ್ಕೆ ಪ್ರೀತಿ, ಗೌರವ ತೋರಿಸಿದ್ದಾರೆ ಎಂದರು. ವಾಪಸ್ ಬರುವಂತೆ … Continue reading ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್