Thursday, June 19, 2025

Latest Posts

ಈ ನಾಲ್ಕು ಪ್ರಾಣಿಗಳು ಕನಸಿನಲ್ಲಿ ಬಂದರೆ ನಿಮಗೆ ಅದೃಷ್ಟ ಬರಲಿದೆ ಎಂದರ್ಥ..!

- Advertisement -

ಹಿಂದೂ ಶಾಸ್ತ್ರದ ಪ್ರಕಾರ ಹಲವು ನಂಬಿಕೆಗಳನ್ನ ನಾವು ನಂಬುತ್ತೇವೆ. ಅದರಲ್ಲಿ ಕನಸ್ಸಿನಲ್ಲಿ ಬರುವ ಪಕ್ಷಿ ಪ್ರಾಣಿಗಳು ತರುವ ಅದೃಷ್ಟ ಮತ್ತು ಕಷ್ಟಗಳೂ ಒಂದು. ಕೆಲ ಪ್ರಾಣಿಗಳು ಕನಸ್ಸಿನಲ್ಲಿ ಬಂದರೆ, ಧನಲಕ್ಷ್ಮಿ ಮನೆಗೆ ಬಂದಹಾಗೆ ಎಂದರ್ಥ.

ಹಾಗಾದ್ರೆ ಯಾವ ನಾಲ್ಕು ಪ್ರಾಣಿಗಳು ಕನಸ್ಸಿನಲ್ಲಿ ಬಂದ್ರೆ ನಿಮಗೆ ಅದೃಷ್ಟ ಬರಲಿದೆ ಅನ್ನೋದನ್ನ ನೋಡೋಣ ಬನ್ನಿ..

ಆಕಳು: ಕನಸ್ಸಿನಲ್ಲಿ ಗೋಮಾತೆಯ ದರುಶನವಾದ್ರೆ, ನಿಮಗೆ ದುಡ್ಡು ಬರುವ ಸೂಚನೆ ಸಿಕ್ಕಂತೆ.

ಆನೆ: ಲಕ್ಷ್ಮಿಯ ವಾಹನವೆಂದು ಹೇಳಲ್ಪಡುವ ಆನೆ ನಿಮ್ಮ ಕನಸ್ಸಿನಲ್ಲಿ ಬಂದರೆ, ಎಲ್ಲಿಂದಲೋ ಧನಾಗಮನವಾಗುವ ಸಾಧ್ಯತೆ ಇದೆ ಎಂದರ್ಥ.

https://youtu.be/bbzhWFvalT8

ಬಿಳಿ ಕುದುರೆ: ಬಿಳಿ ಕುದುರೆ ಕನಸಲ್ಲಿ ಬಂದರೆ ನಿಮಗೆ ಶುಕ್ರದೆಸೆ ಶುರುವಾಗಿದೆ ಎಂದರ್ಥ.

ಹಾವು: ಕನಸ್ಸಿನಲ್ಲಿ ಹಾವು ಬಂದು ಕಚ್ಚಿದರೆ, ನಿಮ್ಮ ದುಃಖ ದುಮ್ಮಾನಗಳೆಲ್ಲವೂ ಮುಗಿದು, ಒಳ್ಳೆಯ ದಿನ ಪ್ರಾರಭವಾಗಿದೆ ಎಂದರ್ಥ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss