‘ಈ ಸುದ್ದಿ ನಿಜವೇ ಆಗಿದ್ದರೆ ಇದು ಕರ್ನಾಟಕದ ಪಾಲಿಗೆ ಕಪ್ಪುಚುಕ್ಕೆ’
Political News: ಲೋಕಸಭೆ ಕಲಾಪ ನಡೆಯುತ್ತಿರುವಾಗಲೇ, ಸಂಸತ್ತಿನಲ್ಲಿ ಮೇಲಿನಿಂದ ಜಿಗಿದ ಇಬ್ಬರು, ಅಶ್ರುವಾಯು ಸಿಡಿಸಿದ ಘಟನೆಯನ್ನು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಗ್ಗೆ ವಿಚಾರಣೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಮತ್ತೆ ಇಂಥ ಘಟನೆ ಸಂಭವಿಸದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ. ನೂತನ ಸಂಸತ್ ಭವನದ ಒಳಗೆ ಇಬ್ಬರು ದುಷ್ಕರ್ಮಿಗಳು ಅಕ್ರಮ ಪ್ರವೇಶ ಮಾಡಿ ಅಶ್ರುವಾಯು ಸಿಡಿಸಿದ್ದಾರೆ. ಸಂಸತ್ ಕಲಾಪ ನಡೆಯುತ್ತಿದ್ದ ವೇಳೆಯಲ್ಲೇ ದುಷ್ಕರ್ಮಿಗಳು ಸದನಕ್ಕೆ ಅಕ್ರಮ ಪ್ರವೇಶ … Continue reading ‘ಈ ಸುದ್ದಿ ನಿಜವೇ ಆಗಿದ್ದರೆ ಇದು ಕರ್ನಾಟಕದ ಪಾಲಿಗೆ ಕಪ್ಪುಚುಕ್ಕೆ’
Copy and paste this URL into your WordPress site to embed
Copy and paste this code into your site to embed