ಇಲ್ಲಿ ತೆಂಗಿನಕಾಯಿ ಕಟ್ಟಿದ್ರೆ, ನೀವಂದುಕೊಂಡ ಕೆಲಸ ಆಗೋದು ಗ್ಯಾರಂಟಿ..
Spiritual: ಭಾರತದಲ್ಲಿರುವ ಹಲವು ದೇವಸ್ಥಾನಗಳು ಚಮತ್ಕಾರಿ ದೇವಸ್ಥಾನಗಳಾಗಿದೆ. ಯಾಕಂದ್ರೆ ಅಂಥ ದೇವಸ್ಥಾನಗಳಲ್ಲಿ ಹರಕೆ ಕಟ್ಟಿದ್ರೆ, ಆ ಕೆಲಸ ಶೀಘ್ರದಲ್ಲೇ ನೆರವೇರುತ್ತದೆ. ಅಂಥ ದೇವಸ್ಥಾನಗಳಲ್ಲಿ ಬೆಂಗಳೂರಿನಲ್ಲಿರುವ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೆಂಗಳೂರಿನ ಗಿರಿನಗರದಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಆಗಮಿಸುತ್ತಾರೆ. ಮತ್ತು ಹರಕೆ ಹೊತ್ತು, ಕಾಯಿ ಕಟ್ಟುತ್ತಾರೆ. ಇಲ್ಲಿ ರಸೀದಿ ತೆಗೆದುಕೊಂಡರೆ, ಅವರೇ ಕಾಯಿ ಕೊಡುತ್ತಾರೆ. ಆ … Continue reading ಇಲ್ಲಿ ತೆಂಗಿನಕಾಯಿ ಕಟ್ಟಿದ್ರೆ, ನೀವಂದುಕೊಂಡ ಕೆಲಸ ಆಗೋದು ಗ್ಯಾರಂಟಿ..
Copy and paste this URL into your WordPress site to embed
Copy and paste this code into your site to embed