ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು: ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ

Kolar News: ಕೋಲಾರ: ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು ಮಾಡಿರುವ ತಹಶೀಲ್ದಾರ್ ಶೋಭಿತಾ, ರಾಜಸ್ವ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಾಧಿಕಾರಿ ವಿರುದ್ಧ ಆರೋಪ ಸಾಬೀತಾಗಿದ್ದು, ಕೂಡಲೇ ಕ್ರಮ ವಹಿಸಬೇಕು ಎಂದು ದಮನಿತರ ಸಂಘರ್ಷ ಸಮಿತಿ ಸುದ್ದಿಗೋಷ್ಠಿ ನಡೆಸಿ  ಒತ್ತಾಯಿಸಿದರು. ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ  ಮೇಡಿಹಾಳ ಮುನಿ ಆಂಜಿನಪ್ಪ ಮಾತನಾಡಿದ್ದಾರೆ. ಕೋಲಾರ ತಾಲೂಕು ಸುಗಟೂರು ಹೋಬಳಿ ಉರಿಗಲಿ ಗ್ರಾಮದ ಸರ್ವೆ ನಂ 106 ರಲ್ಲಿ … Continue reading ನಕಲಿ ದಾಖಲೆ ಸೃಷ್ಟಿಸಿ ಕಾನೂನು ಬಾಹಿರವಾಗಿ ಜಮೀನು ಮಂಜೂರು: ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯ