ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ ಬಸ್‌ಸ್ಟ್ಯಾಂಡ್ ಬಳಿ ಅಂಜುಮಾನ್ ರಸ್ತೆಯ ಝಾರಾ ಹೊಟೇಲ್ 2 ವರ್ಷದ ಹಿಂದೆ ತೆರವುಗೊಳಿಸಿದ್ದ ಮತ್ತೆ ಅದೇ ಹೊಟೇಲ್ ಅಕ್ರಮವಾಗಿ ತಲೆ ಎತ್ತಿ ನಿಂತಿದೆ. ರಸ್ತೆ ಸಂಚಾರಕ್ಕೆ ತೊಡಕಾಗುವಂತೆ ಈ ಹೊಟೇಲ್ ಇದ್ದು, ಹಲವರು ಈ ಬಗ್ಗೆ ದೂರು ನೀಡಿದರೂ, ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನದೇ, ಅಕ್ರಮ ಕಟ್ಟಡಗಳಿಗೆ ಸಹಕಾರ … Continue reading ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ