ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್

Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ  ಕಾಮಗಾರಿ ವೀಕ್ಷಣೆಗೂ ಮುನ್ನ  ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಬಿಜೆಪಿ ಮುಖಂಡರಾದ ರವಿ ನಾಯಕ್,  ಮಹೇಂದ್ರ ಕೌತಾಳ ಹಾಗೂ ಆಮ್ ಆದ್ಮಿ ಪಕ್ಷದ ಬಸವರಾಜ್ … Continue reading ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್