ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್
Hubballi News: ಹುಬ್ಬಳ್ಳಿ: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆಗೂ ಮುನ್ನ ಹು-ಧಾ ಮಹಾನಗರ ಪಾಲಿಕೆ ಆಯುಕ್ತರಾದ ಡಾ. ಗೋಪಾಲಕೃಷ್ಣ ಬಿ. ಹಾಗೂ ಹು-ಧಾ ಸೆಂಟ್ರಲ್ ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಕ್ರೀಡಾಂಗಣದಲ್ಲಿ ಸ್ಥಳೀಯ ಆಟಗಾರರೊಂದಿಗೆ ಭರ್ಜರಿ ಬ್ಯಾಟಿಂಗ್ ಮಾಡುವ ಮೂಲಕ ನೋಡುಗರ ಗಮನ ಸೆಳೆದರು. ಇನ್ನೂ ಈ ವೇಳೆ ಕ್ರೀಡಾಂಗಣದಲ್ಲಿ ಹು-ಧಾ ಪಾಲಿಕೆ ಸದಸ್ಯ ರಾಜಣ್ಣ ಕೊರವಿ, ಬಿಜೆಪಿ ಮುಖಂಡರಾದ ರವಿ ನಾಯಕ್, ಮಹೇಂದ್ರ ಕೌತಾಳ ಹಾಗೂ ಆಮ್ ಆದ್ಮಿ ಪಕ್ಷದ ಬಸವರಾಜ್ … Continue reading ನೆಹರೂ ಕ್ರೀಡಾಂಗಣದಲ್ಲಿ ಪಾಲಿಕೆ ಆಯುಕ್ತರಿಂದ ಭರ್ಜರಿ ಬ್ಯಾಟಿಂಗ್, ಶಾಸಕ ತೆಂಗಿನಕಾಯಿ ಟೆಂಗಿನಕಾಯಿ ಸಾಥ್
Copy and paste this URL into your WordPress site to embed
Copy and paste this code into your site to embed