ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!
03-12-2022 ಶನಿವಾರ ಸಂಜೆ 04:00 ಗಂಟೆಗೆ, ಜಯನಗರ, ಆರ್.ಎ. ಮುಂಡ್ಕುರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿ ಬನ್ನೇರುಘಟ್ಟ ರಸ್ತೆ, ಬೆಂಗಳೂರು, ದಿನಾಂಕ: 27/11/2022 ರಿಂದ 03/12/2022ರ ವರಗೆ ಎಳು ದಿನಗಳಿಂದ ನಡೆದ ರಾಜ್ಯ ಮಟ್ಟದ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು ಮುಕ್ತಾಯಗೊಂಡಿತು. ದಿನಾಂಕ: 01/12/2022 ರಂದು ಕರ್ನಾಟಕ ರಾಜ್ಯ ಗೃಹರಕ್ಷಕ ದಳ, ಪೌರ ರಕ್ಷಣೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಹಾಗೂ ರಾಜ್ಯ ವಿಪತ್ತು ಸ್ಪಂದನಾ ಪಡೆಗಳ ವೃತ್ತಿ ಸ್ಪರ್ಧೆ ಹಾಗೂ ಕ್ರೀಡಾಕೂಟವು, ಉದ್ಘಾಟನೆಗೊಂಡು, ಇಂದು … Continue reading ಕರ್ನಾಟಕ ರಾಜ್ಯ ಕ್ರೀಡಾಕೂಟದ ರೈಪಲ್ ಶೂಟಿಂಗ್ ನಲ್ಲಿ, ರನ್ನರ್ ಅಪ್ ಚನ್ನವೀರಪ್ಪ ಗಾಮನಗಟ್ಟಿ!
Copy and paste this URL into your WordPress site to embed
Copy and paste this code into your site to embed