Sunday, September 8, 2024

Latest Posts

ಇನ್ನು ಇಪ್ಪತ್ತು ವರ್ಷಗಳಲ್ಲಿ ಭಾರತ ಮುಂದುವರಿದ ದೇಶವಾಗಲಿದೆ.–ಮೋದಿ

- Advertisement -

ಈಗಿರುವ  ತ.ತ್ರಜ್ಷಾನವನ್ನು ಬಳೆಸಿ ಕೃತಕ ಬುದ್ದಿಮತ್ತೆಯಿಂದ ತೊಂದರೆಗಳನ್ನು ಪರಿಹರಿಸಬಲ್ಲ ಹತ್ತು ಸಮಸ್ಯೆಗಳನ್ನು ಪಟ್ಟಿಮಾಡಬೇಕಿದೆ. 5ಜಿ ತಂತ್ರಜ್ಷಾನ ಬಳೆಕೆಯಿಂದ ಕೃಷಿ, ಶಿಕ್ಷಣ ಆರೋಗ್ಯ, ಔಷದಿ ಸೇರಿ ಹಲವು ಸಮಸ್ಯೆಗಳನ್ನು ಕೃತಕ ಬುದ್ದಿಮತ್ತೆಯಿಂದ ಪರಹರಿಸಿ ದೇಶದ ಜನರ ಜೀವನವನ್ನು ಸರಾಗವಾಗಿ ನಡೆಸುವಂತಾಗಬಕು. ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ದು ಹೊಂದಬೇಕು ಸಾರ್ವಜನಿಕರ ಆರೋಗ್ಯದಲ್ಲಿ ಸಧಾರಣೆ ಆಗಬೇಕು.

ವೆಬಿನಾರ್​ನಲ್ಲಿ ತಂತ್ರಜ್ಞಾನ ಬಳಸಿ ಜೀವನ ಸುಗಮಗೊಳಿಸುವುದರ ಕುರಿತು (Unleashing the Potential: Ease of Living Using Technology) ನಡೆದ ಅವರು 2047ರಷ್ಟರಲ್ಲಿ ಮುಂದುವರಿದ ದೇಶವಾಗಬೇಕೆನ್ನುವ ಭಾರತದ ಗುರಿಹೊಂದಿದೆ ಹಾಗಾಗಿ ದೇಶದ ಅಭಿವೃದ್ದಿಗೆ  ತಂತ್ರಜ್ಞಾನ ನೆರವಾಗುತ್ತದೆ ಎಂದರುಡಿಜಿಟಲ್ ಇನ್​ಫ್ರಾಸ್ಟ್ರಕ್ಚರ್(digital infrastructure) ಬಗ್ಗೆ ಇನ್ನಷ್ಟು ವಿವರ ನೀಡಿದ ಅವರುಸಣ್ಣ ಉದ್ಯಮಗಳ ಹೊಂದಾಣಿಕೆಯ ವೆಚ್ಚವನ್ನು ಸರ್ಕಾರ ತಗ್ಗಿಸಬಯಸುತ್ತದೆಯಾವ್ಯಾವ ನಿಯಮಾವಳಿಗಳನ್ನು ಕಡಿಮೆ ಮಾಡಬೇಕೆಂದು ಉದ್ಯಮದಿಂದ ಒಂದು ಪಟ್ಟಿ ಸಿದ್ಧವಾಗಲಿ ಎಂದೂ ಅವರು ಸಲಹೆ ನೀಡಿದರು.

ಸಣ್ಣ ಉದ್ಯಮಗಳು ನಿಯಮಗಳ ಹೊಂದಾಣಿಕೆಗೆ ಮಾಡುವ ವೆಚ್ಚ ಕಡಿಮೆ ಆಗಬೇಕುನೀವು ಅನಗತ್ಯವಾಗಿರುವ ನಿಯಮಾವಳಿಗಳನ್ನು ಇಳಿಸಿ ಒಂದು ಪಟ್ಟಿ ಸಿದ್ಧಪಡಿಸಬಹುದಾ ನೋಡಿನಾವು 40 ಸಾವಿರದಷ್ಟು ನಿಯಮಾವಳಿಗಳನ್ನು ನಿಲ್ಲಿಸಿದ್ದೇವೆ ಎಂದು ಪೋಸ್ಟ್ ಬಜೆಟ್ ವೆಬಿನಾರ್​ನಲ್ಲಿ ನರೇಂದ್ರ ಮೋದಿ ತಿಳಿಸಿದರು.

ಈ 7 ಕೆಲಸಗಳು ನಿಮ್ಮ ಗೌರವಕ್ಕೆ ಧಕ್ಕೆ ತರುತ್ತದೆ.. ಭಾಗ 1

“ನಾವು ಯಾವುದಕ್ಕೂ ಹೆದರುವುದಿಲ್ಲ,ಮುಷ್ಕರ ನಡೆಯುತ್ತದೆ”: ಷಡಕ್ಷರಿ

ಕಷ್ಟದ ಸಮಯದಲ್ಲಿ ನಾವು ಹೇಗೆ ಬದುಕಬೇಕು..?

 

- Advertisement -

Latest Posts

Don't Miss