Sunday, September 8, 2024

Latest Posts

ಪ್ರವಾಸಿಯ ಕಳೆದುಹೋಗಿದ್ದ ವಾಚ್ ಹಿಂದಿರುಗಿಸಿದ ಭಾರತೀಯ ಹುಡುಗ: ದುಬೈ ಪೊಲೀಸರಿಂದ ಸನ್ಮಾನ

- Advertisement -

Dubai News: ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ಪ್ರವಾಸಿಗನೋರ್ವ ಕಳೆದುಕೊಂಡಿದ್ದ ವಾಚನ್ನು, ಭಾರತದ ಬಾಲಕ ಹಿಂದಿರುಗಿಸಿದ್ದಾನೆ. ಈ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾನೆ.

ದುಬೈಗೆ ಪ್ರವಾಸಕ್ಕೆಂದು ಬಂದಿದ್ದ ವ್ಯಕ್ತಿ ಆ ಪ್ರವಾಸಿ ಸ್ಥಳದಲ್ಲಿ ವಾಚ್ ಕಡೆದುಕೊಂಡಿದ್ದು, ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿತ್ತು. ಬಳಿಕ ಆತ ತನ್ನ ಊರಿಗೆ ಮರಳಿದ್ದು, ಇದೀಗ ಬಾಲಕನ ಕೈಗೆ ಸಿಕ್ಕಿದ್ದ ವಾಚನ್ನು ಆತನಿಗೆ ತಲುಪಿಸಲಾಗಿದೆ. ಬಾಲಕನ ಕೆಲಸಕ್ಕೆ ಮತ್ತು ದುಬೈ ಪೊಲೀಸರಿಗೆ ನೆಟ್ಟಿಗರು ಶ್ಲಾಘಿಸಿದ್ದಾರೆ.

ಮೊಹಮ್ಮದ್ ಅಯಾನ್ ಎಂಬಾತ, ತನ್ನ ತಂದೆಯೊಂದಿಗೆ ದುಬೈನ ಪ್ರವಾಸಿ ತಾಣವೊಂದಕ್ಕೆ ಭೇಟಿ ನೀಡಿದಾಗ, ಅಲ್ಲಿ ನೆಲಕ್ಕೆ ಬಿದ್ದ ಗಡಿಯಾರವನ್ನು ತೆಗೆದುಕೊಂಡು, ಸ್ಥಳೀಯ ಪೊಲೀಸರಿಗೆ ಒಪ್ಪಿಸಿದ್ದಾನೆ. ಬಳಿಕ ವಾಚನ್ನು ಮಾಲೀಕರ ಕೈಗೆ ತಲುಪಿಸಲಾಗಿದೆ.  ಈ ಕಾರಣಕ್ಕೆ ದುಬೈ ಪೊಲೀಸರು ಅಯಾನ್‌ಗೆ ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡಿ, ಗೌರವಿಸಿದ್ದಾರೆ.

ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ

ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ

ಅಂಜಲಿ ಮನೆಗೆ ದಿಂಗಾಲೇಶ್ವರ ಸ್ವಾಮೀಜಿ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

- Advertisement -

Latest Posts

Don't Miss