Sunday, June 1, 2025

Latest Posts

‘ನಾನೊಬ್ಬ ಮೆಸೆಂಜರ್​, ಮೆಸೆಂಜರ್​ನ್ನ ಕೊಲ್ಲಬೇಡಿ’

- Advertisement -

ಸ್ಯಾಂಡಲ್​ವುಡ್​ನಲ್ಲಿ ಸಂಚಲನವನ್ನೇ ಸೃಷ್ಟಿಸಿರೋ ಡ್ರಗ್​ ಮಾಫಿಯಾ ಇದೀಗ ಅನೇಕರ ನಿದ್ದೆಗೆಡಿಸಿಸಿದೆ. ಡ್ರಗ್​ ಮಾಫಿಯಾ ಸಂಬಂಧ ಹೇಳಿಕೆ ನೀಡಿದ್ದ ಇಂದ್ರಜಿತ್​ ಲಂಕೇಶ್​ ಮೂರನೇ ಬಾರಿಗೆ ಸಿಸಿಬಿ ವಿಚಾರಣೆಗೆ ಹಾಜರಾದ್ರು.

Karnataka TV Contact


ವಿಚಾರಣೆ ಬಳಿಕ ಮಾತನಾಡಿದ ಅವ್ರು, ಡ್ರಗ್​ ಮಾಫಿಯಾದಲ್ಲಿ ಸ್ಯಾಂಡಲ್​ವುಡ್​ನ ಕೆಲ ಕಲಾವಿದರು ಇರೋದು ನಿಜ. ಹೀಗಾಗಿ ನಾನು ಮೆಸೆಂಜರ್​ ರೀತಿಯಲ್ಲಿ ಕೆಲಸ ಮಾಡ್ತಿದ್ದೇನೆ. ಮೆಸೆಂಜರ್​ನ್ನ ಕೊಲ್ಲುವ ಕೆಲಸ ಮಾಡಬೇಡಿ ಅಂತಾ ಹೇಳಿದ್ರು.


ಅಲ್ಲದೇ ಸಿಸಿಬಿಗೆ ನನಗಿಂತಲೂ ಜಾಸ್ತಿ ಮಾಹಿತಿ ಗೊತ್ತು ಎಂದು ಹೇಳಿದ ಇಂದ್ರಜಿತ್ ನಾನು ನೀಡಿರುವ ಹೇಳಿಕೆಗೆ ಸ್ಪಷ್ಟನೆ ಕೇಳುವ ಸಲುವಾಗಿ ನನ್ನನ್ನ ಕರೆಸಿದ್ದಾರೆ ಅಂತಾ ಮಾಹಿತಿ ನೀಡಿದ್ರು. ಸಿಸಿಬಿ ಪೊಲೀಸರಿಗೆ ನನ್ನ ಮೇಲೆ ನಂಬಿಕೆ ಇದೆ. ಅವ್ರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸ್ತಾ ಇದ್ದಾರೆ. ಸದ್ಯದಲ್ಲೇ ಡ್ರಗ್​ ಮಾಫಿಯಾ ಜಾಲ ಬೆಳಕಿಗೆ ಬರಲಿದೆ ಅಂತಾ ವಿಶ್ವಾಸ ವ್ಯಕ್ತಪಡಿಸಿದ್ರು.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು 
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ  ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -

Latest Posts

Don't Miss