ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?

ಪವನಪುತ್ರ ಹನುಮಾನ್ ಹಲವರ ಇಷ್ಟದೇವರು. ಹನುಮನನ್ನು ನೆನೆದರೆ, ಸಕಲ ಕಷ್ಟಗಳನ್ನು ಬಗೆಹರಸುತ್ತಾನೆ. ಶಕ್ತಿ ಕೊಡುತ್ತಾನೆಂಬ ನಂಬಿಕೆ ಇದೆ. ಹಾಗಾಗಿ ಪುಟ್ಟ ಪುಟ್ಟ ಮಕ್ಕಳಿಂದ ಹಿಡಿದು, ದೊಡ್ಡವರ ತನಕ ಹನುಮನನ್ನು ಎಲ್ಲರೂ ಇಷ್ಟಪಡುತ್ತಾರೆ. ಇನ್ನು ಹನುಮನ ಆಯುಧ ಯಾವುದು ಎಂದರೆ, ಗಧೆ. ಹಾಗಾದ್ರೆ ಹನುಮನಿಗೆ ಈ ಗಧೆ ಹೇಗೆ ಸಿಕ್ಕಿತು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಶುಕ್ರವಾರದಂದು ಈ ತಪ್ಪುಗಳನ್ನು ಮಾಡಬೇಡಿ..! ಬಾಲ್ಯದಲ್ಲಿ ಹನುಮಂತ ಸೂರ್ಯನನ್ನೇ ಹಣ್ಣೆಂದು ತಿನ್ನಲು ಹೋದ. ಹನುಮಂತನೇನಾದ್ರೂ ಸೂರ್ಯನನ್ನು ತಿಂದ್ರೆ, ಇಡೀ … Continue reading ಪವನಪುತ್ರ ಹನುಮಾನ್ ಬಳಿ ಗಧೆ ಹೇಗೆ ಬಂತು..? ಅದನ್ನು ಕೊಟ್ಟಿದ್ದು ಯಾರು…?