ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ

ಜಿಲ್ಲೆಯ ಸರ್ ಎಂ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 01 ರಂದು 67 ನೇ ಕನ್ನಡ ರಾಜ್ಯೋತ್ಸವವು ಬನ್ನೂರು ರಸ್ತೆಯಲ್ಲಿರುವ ಪೋಲಿಸ್ ಸಶಸ್ತ್ರ ಮೀಸಲು‌ ಪಡೆಯ  ಕವಾಯತು ಮೈದಾನದಲ್ಲಿ  ನಡೆಯಲಿದೆ.  ಸಾರ್ವಜನಿಕರು ಹೆಚ್ಚಿನ  ಸಂಖ್ಯೆಯಲ್ಲಿ ಭಾಗವಹಿಸಿ ಎಂದು  ಜಿಲ್ಲಾಧಿಕಾರಿ  ಡಾ. ಎಚ್.ಎನ್ ಗೋಪಾಲಕೃಷ್ಣ ರವರು ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ 67 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಯ ಸಂಬಂಧ  ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಗರದ ಉದ್ಯಾನವನ ಮತ್ತು ಸರ್ಕಲ್ … Continue reading ನ.1ರಂದು ಪೊಲೀಸ್ ಕವಾಯತು ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ: ಡಾ. ಎಚ್.ಎನ್ ಗೋಪಾಲಕೃಷ್ಣ