Sunday, June 1, 2025

Latest Posts

ಕಪ್ಪೆಯ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..?

- Advertisement -

ನಮ್ಮ ದೇಶದಲ್ಲಿರುವ ದೇವಸ್ಥಾನದಷ್ಟು ಬೇರೆ ಯಾವ ದೇಶದಲ್ಲೂ ಇಲ್ಲ. ದೇವರಿಗಷ್ಟೇ ಅಲ್ಲ, ಪ್ರಾಣಿ ಪಕ್ಷಿಗಳಿಗೂ ದೇವಸ್ಥಾನವನ್ನ ಕಟ್ಟಲಾಗಿದೆ. ಅಂಥ ದೇವಸ್ಥಾನದಲ್ಲಿ ಕಪ್ಪೆ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನ ಇರುವುದಾದರೂ ಎಲ್ಲಿ..? ಈ ದೇವಸ್ಥಾನ ಕಟ್ಟಲು ಕಾರಣವೇನು..? ಈ ದೇವಸ್ಥಾನದ ವಿಶೇಷತೆಗಳೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ..

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )

9019893816

ಉತ್ತರ ಪ್ರದೇಶದಲ್ಲಿ ಆಯಿಲ್ ಟೆಂಪಲ್ ಅನ್ನೋ ದೇವಸ್ಥಾನವಿದೆ. ಅಂದ್ರೆ ಎಣ್ಣೆ ದೇವಸ್ಥಾನ. ಈ ದೇವಸ್ಥಾನದಲ್ಲಿ ಕಪ್ಪೆಗಳನ್ನು ದೇವರೆಂದು ಪೂಜಿಸಲಾಗುತ್ತದೆ. ಇಲ್ಲಿನ ಮುಖ್ಯ ದೇವರು ಅಂದ್ರೆ ಶಿವ. ಇದನ್ನ ಮಂಡೂಕ ತಂತ್ರಧಾರಿತ ದೇವಸ್ಥಾನ ಅಂತಾ ಕರೆಯಲಾಗುತ್ತದೆ. ಕಪ್ಪೆಯ ಹಿಂಭಾಗದಲ್ಲಿ ಕುಳಿತ ಶಿವನ ಮೂರ್ತಿಯನ್ನ ನಾವಿಲ್ಲಿ ನೋಡಬಹುದು.

ಈ ದೇವಸ್ಥಾನದ ಇನ್ನೊಂದು ವಿಶೇಷತೆ ಅಂದ್ರೆ ಇಲ್ಲಿ ಶಿವಲಿಂಗವೂ ಇದೆ. ಈ ಶಿವಲಿಂಗ ಆಗಾಗ ತನ್ನ ಬಣ್ಣ ಬದಲಾಯಿಸುತ್ತದೆ. 200 ವರ್ಷಗಳ ಇತಿಹಾಸ ಹೊಂದಿರುವ ಈ ದೇವಸ್ಥಾನದ ಇನ್ನೊಂದು ವಿಶೇಷತೆ ಅಂದ್ರೆ ಇಲ್ಲಿರುವ ನಂದಿ. ಎಲ್ಲ ದೇವಸ್ಥಾನಗಳಲ್ಲಿ ನಾವು ಕುಳಿತಿರುವ ಭಂಗಿಯಲ್ಲಿರುವ ನಂದಿಯನ್ನು ನೋಡಿದ್ದೇವೆ. ಆದ್ರೆ ಈ ದೇವಸ್ಥಾನದಲ್ಲಿ ನಿಂತಿರುವ ನಂದಿ ಮೂರ್ತಿಯನ್ನು ಇರಿಸಲಾಗಿದೆ.

ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ

ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ )

9019893816

ಉತ್ತರ ಕನ್ನಡ, ದಕ್ಷಿಣ ಕನ್ನಡದ ಪ್ರಖ್ಯಾತ ಜ್ಯೋತಿಷ್ಯರು, ಇವರು ನಿಮ್ಮ ಸಮಸ್ಯೆಗಳಾದ ವಿದ್ಯೆ,

ಉದ್ಯೋಗ, ವ್ಯಾಪಾರ, ಮದುವೆ, ಸಂತಾನ, ಆರೋಗ್ಯ, ಸ್ತ್ರೀಪುರುಷ ವಶೀಕರಣ, ಮಾಟಮಂತ್ರ,

ಶತ್ರು ನಾಶ, ಭೂಮಿ ವಿಚಾರ, ಸತಿಪತಿ ಕಲಹ, ಮದುವೆದುಷ್ಟ ಶಕ್ತಿ, ದೃಷ್ಟಿ ದೋಷ ಪರಿಹಾರ,

 ಇನ್ನೂ ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇರಳಿಯ ದೈವಿಕ ಶಕ್ತಿಯಿಂದ

ದಿನಗಳಲ್ಲಿ ಪರಿಹಾರ (೧೦೦% ಪರಿಹಾರ ಗ್ಯಾರಂಟಿ )

ಒಂದೇ ಕರೆಯಲ್ಲಿ ನಿಮ್ಮ ಜೀವನ ಬದಲಾಯಿಸುತ್ತಾರೆ.

ಫೋನಿನ ಮೂಲಕ ಪರಿಹಾರ

- Advertisement -

Latest Posts

Don't Miss