ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..

ಸೆ.30 ರಂದು ಶ್ರೀರಂಗಪಟ್ಟಣ ಮಕ್ಕಳ ದಸರಾ ಮಂಡ್ಯ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಶ್ರೀರಂಗಪಟ್ಟಣ ಮಕ್ಕಳ ದಸರಾ ಕಾರ್ಯಕ್ರಮವನ್ನು ಸೆಪ್ಟೆಂಬರ್ 30 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 03  ಗಂಟೆಯವರೆಗೆ  ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯದ ಆವರಣದ ಶ್ರೀ ರಂಗ ವೇದಿಕೆಯಲ್ಲಿ  ನಡೆಯಲಿದೆ. ಜಿಲ್ಲೆಯ 08 ತಾಲೂಕುಗಳ ಮಕ್ಕಳಿಂದ ಕವಿಗೋಷ್ಠಿ, ನಾಗಮಂಗಲ ತಾಲೂಕಿನ ಬೋಗಾದಿ ಸರ್ಕಾರಿ ಶಾಲಾ ಮಕ್ಕಳಿಂದ  ನಾಟಕ,  ಸುಸ್ಥಿರ  ಮೂಲ ವಿಜ್ಞಾನ ಅಭಿವೃದ್ಧಿಗಾಗಿ ಮೂಲ ವಿಜ್ಞಾನ ವಿಷಯ ಕುರಿತು ವಿಚಾರಗೋಷ್ಠಿ, … Continue reading ಶ್ರೀರಂಗಪಟ್ಟಣ ಮಕ್ಕಳ ದಸರಾ ಮತ್ತು ಯುವ ದಸರಾ ಬಗ್ಗೆ ಸಂಪೂರ್ಣ ಮಾಹಿತಿ..