ಬಡ್ಡಿ ಆಸೆ ತೋರಿಸಿ ಜನರಿಗೆ ಪಂಗನಾಮ..! : ಕೋಟಿ ಕಳೆದುಕೊಂಡು ಕಂಗಾಲಾದ ಜನ..!

Ballari News: ಗಣಿನಾಡಿನಲ್ಲಿ  ಬಡ್ಡಿ ಆಸೆ ತೋರಿಸಿ ಪಂಗನಾಮ ಹಾಕಿದ ಘಟನೆ ನಡೆದಿದೆ. ಜನರು ಕಂಪೆನಿಯ ಮರುಳಿನ ಮಾತಿಗೆ ಕಿವಿಯೊಡ್ಡಿ ಇದೀಗ ಕೋಟಿ ಹಣವನ್ನೇ ಕಳೆದುಕೊಂಡಿದ್ದಾರೆ.ಬ್ಯಾಂಕ್ ನಲ್ಲಿ ಹಣ ಹೂಡಿಕೆ ಮಾಡಿದ್ರೆ ಬಡ್ಡಿಕಡಿಮೆ ಬರುತ್ತದೆ.  ನೀವೂ ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದ್ರೆ ದಿನಕ್ಕೆ 2 ಪರ್ಸೆಂಟೇಜ್ ಬಡ್ಡಿ ನೀಡುತೇವೆ. ಹೂಡಿಕೆ ಮಾಡಿದ ಹಣಕ್ಕೆ ಕೆಲ ತಿಂಗಳಿಗೆ ಡಬಲ್ ಬಡ್ಡಿ ನೀಡುತ್ತೇವೆಂದು ಎಂದು ಹೇಳಿದ ಬಣ್ಣ ಬಣ್ಣದ ಮಾತುಗಳಿಗೆ ಮರುಳಾಗಿ ಮತ್ತೊಮ್ಮೆ ಬಳ್ಳಾರಿಯ ಜನರು ಕೋಟಿ ಕೋಟಿ ಹಣ … Continue reading ಬಡ್ಡಿ ಆಸೆ ತೋರಿಸಿ ಜನರಿಗೆ ಪಂಗನಾಮ..! : ಕೋಟಿ ಕಳೆದುಕೊಂಡು ಕಂಗಾಲಾದ ಜನ..!