ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್.ಐ.ಆರ್ ಹಾಕಿದ್ದು, ಖಂಡನೀಯ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಅವರು ಕರ್ನಾಟಕವನ್ನು ಪಾಕಿಸ್ತಾನಕ್ಕಿಂತ ಕಡೆ ಮಾಡುತ್ತಿದ್ದಾರೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು ವಾಗ್ದಾಳಿ ನಡೆಸಿದರು. ಹನುಮಾನ್ ಚಾಲೀಸ್ ಹಾಕಿದವರ ಮೇಲೆ ಎಫ್ಐಆರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಇದು ತುಷ್ಟೀಕರಣದ ಪರಾಕಾಷ್ಠೆಯಾಗಿದೆ. ಯಾರ ಬೇಕಾದರೂ ಆರು ಗಂಟೆಗೆ ಎದ್ದು ನಮಾಜ್ ಮಾಡಬಹುದು. ಈ ರಾಜ್ಯವನ್ನು ಪಾಕಿಸ್ತಾನದ ಕಡೆ ಮಾಡತ್ತಿದ್ದಾರೆ. ಆತ ಏನ್ ತಪ್ಪು … Continue reading ತುಷ್ಟೀಕರಣ ರಾಜ್ಯದಲ್ಲಿ ಹನುಮಾನ್ ಚಾಲೀಸ್ ನಿರ್ಬಂಧ ಇದೆಯಾ?: ಪ್ರಹ್ಲಾದ್ ಜೋಶಿ