ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್

Political News: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಿ. ರಾಜೀವ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ರಾಜ್ಯದಲ್ಲಿ‌ ಕಾನೂನು ಸುವ್ಯವಸ್ಥೆ ಇದೆಯಾ? ಎಂದು ಪ್ರಶ್ನಿಸಿದ್ದಾರೆ. ಘಟನೆಯ ಪ್ರಾಥಮಿಕ ಮಾಹಿತಿ ‌ಇಲ್ಲದೇ ಉತ್ತರಿಸುವ ಪೊಲೀಸ್, ಮಂತ್ರಿ. ಮಹಿಳೆಯರಿಗೆ ಸುರಕ್ಷತೆ ಇಲ್ಲಾ. ಪೋಷಕರ ಸಮ್ಮುಖದಲ್ಲಿ ‌ಓರ್ವ ದಲಿತ ಯುವಕನನ್ನ‌ ಮರ್ಮಾಂಗಕ್ಕೆ ಒದ್ದು‌ಕತ್ತು ಹಿಸುಕಿ ಕೊಲೆ ಮಾಡಿದಾರೆ. ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ? ಎಂದು ರಾಜೀವ್ ಪ್ರಶ್ನಿಸಿದ್ದಾರೆ. ಭಯೋತ್ಪಾದಕ ಚಟುವಟಿಕೆಗಳು ಜಾಸ್ತಿಯಾಗ್ತಿವೆ. ಯಾಕಂದ್ರೆ ಡಿಕೆಶಿ ಅವರ ಬ್ರದರ್ಸ್‌ಗೆ ಗೊತ್ತು. ನಾವು ಏನೇ … Continue reading ಕರ್ನಾಟಕದಲ್ಲಿ ತಾಲಿಬಾನ್ ಆಡಳಿತ‌ನಡೀತಿದೆಯಾ? ಜನಪರ ಸರ್ಕಾರ‌ ಇದೆಯಾ?: ಪಿ.ರಾಜೀವ್