ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್
Hubli News: ಹುಬ್ಬಳ್ಳಿ: ವಿಧಾನಸೌಧ ರಾಜ್ಯದ ಶಕ್ತಿಕೇಂದ್ರ, ರಾಜ್ಯಸಭಾ ಸದಸ್ಯರು ಇರುವ ವೇಳೆ ದೇಶದ್ರೋಹ ಕೆಲಸ ಆಗಿದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ನಗರದಲ್ಲಿಂದು ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ರಾಜ್ಯಸಭಾ ಫಲಿತಾಂಶ ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಈ ವೇಳೆ ಪಾಕಿಸ್ತಾನ ಪರವಾಗಿ ಘೋಷಣೆ ಕೂಗಲಾಗಿದೆ. ಇದು ಖಂಡನೀಯ. ಈ ಬಗ್ಗೆ ಸ್ಪಷ್ಟಿಕರಣ ಕೇಳಿದರೂ ಪಾಕಿಸ್ತಾನ … Continue reading ಶಕ್ತಿಕೇಂದ್ರ ವಿಧಾನಸೌಧದಲ್ಲಿ ಇಂಥ ಘಟನೆ ನಡೆದಿದ್ದು ಖಂಡನೀಯ: ಜಗದೀಶ್ ಶೆಟ್ಟರ್
Copy and paste this URL into your WordPress site to embed
Copy and paste this code into your site to embed