ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ
Political News: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ. ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ.., ಆದರೆ; ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಕೈಕಟ್ಟಿ ಕೂತಿದೆ. •ಕೇಂದ್ರ ಸರಕಾರದಿಂದ ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್ ಗಳ ವರ್ತನೆ ನಿಜಕ್ಕೂ ಕ್ರೂರಾತಿ ಕ್ರೂರ, ಖಂಡನೀಯ. … Continue reading ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿದ್ದ ಬರ ಪರಿಹಾರ ಹಣ ಸಾಲಕ್ಕೆ ಜಮೆ ಮಾಡುತ್ತಿರುವುದು ಖಂಡನೀಯ: ಕುಮಾರಸ್ವಾಮಿ
Copy and paste this URL into your WordPress site to embed
Copy and paste this code into your site to embed