ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ

Political News: ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆ ಈ ಭಾಗದ ಜನರಿಗೆ ಇದೆ ಹಾಗೂ ವಿರೋಧ ಪಕ್ಷವಾದ ನಮ್ಮಲ್ಲೂ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದರು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಕಿತ್ತೂರು ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜ್ವಲಂತ ಸಮಸ್ಯೆಗಳಿಗೆ ಇಲ್ಲೇ ಪರಿಹಾರ ನೀಡಬೇಕು ಎಂಬ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಸುವರ್ಣ ಸೌಧ ನಿರ್ಮಾಣ ಮಾಡಲಾಗಿದೆ. ಈ‌‌ ಭಾಗದ ರೈತರಿಗೆ ಬಡವರಿಗೆ … Continue reading ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಜನರಿಗೆ ಸಿದ್ದರಾಮಯ್ಯ ಸಿಹಿ ಸುದ್ದಿ ನೀಡುತ್ತಾರಾ ಎಂಬ ನಿರೀಕ್ಷೆಯಿದೆ : ವಿಜಯೇಂದ್ರ