ಜನಮನ್ನಣೆ ಗಳಿಸಿದ ಜೆ.ಪಿ.ನಡ್ಡಾ ಅವರ ರೋಡ್ ಷೋ

Bengaluru News: ಬೆಂಗಳೂರು: ಬೇಲ್ (ಜಾಮೀನು) ಅಥವಾ ಜೈಲಿನಲ್ಲಿರುವ ಇಂಡಿ ಒಕ್ಕೂಟದ ಭ್ರಷ್ಟಾಚಾರಿ ನಾಯಕರನ್ನು ಬೆಂಬಲಿಸದಿರಿ. ಸಮರ್ಥವಾಗಿ ಹಾಗೂ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಭಾರತವನ್ನು ಮುನ್ನಡೆಸಲು ನರೇಂದ್ರ ಮೋದಿಯವರ ನೇತೃತ್ವದಲ್ಲಿ 400ಕ್ಕೂ ಹೆಚ್ಚು ಲೋಕಸಭಾ ಸೀಟು ಗೆಲ್ಲಲು ಬಿಜೆಪಿಗೆ ಮತ ಕೊಡಿ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಮನವಿ ಮಾಡಿದರು. ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಇಂದು ಬೃಹತ್ ರೋಡ್ ಷೋದಲ್ಲಿ ಭಾಗವಹಿಸಿದ ನಡ್ಡಾ ಅವರು ಜನಮನ ಗೆದ್ದರು. ನಿರಂತರ ಹಗರಣಗಳನ್ನು ಮಾಡಿದ ಡಿ.ಕೆ.ಶಿವಕುಮಾರ್, ಅಖಿಲೇಶ್ … Continue reading ಜನಮನ್ನಣೆ ಗಳಿಸಿದ ಜೆ.ಪಿ.ನಡ್ಡಾ ಅವರ ರೋಡ್ ಷೋ